ರಾಜ್ಯದಲ್ಲಿ ಮೊದಲು 250 ಮದರಸಗಳು ಮಾತ್ರ ಇದ್ದವು. ಈಗ ಅವುಗಳ ಸಂಖ್ಯೆ 22 ಸಾವಿರಕ್ಕೂ ಹೆಚ್ಚು ಎಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ ಅವರು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 2016ರಲ್ಲಿ ಭದ್ರತಾ ಪಡೆಯ ಗುಂಡಿಗೆ ಬಲಿಯಾದ, ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದನಾ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿ ಕೂಡ ರಾಜ್ಯದ ಮದರಸವೊಂದರ ಉತ್ಪನ್ನ ಎಂದು ಸಿಂಗ್ ಹೇಳಿದ್ದಾರೆ.