ಕೇಂದ್ರ ಸರ್ಕಾರವು ಭಯೋತ್ಪಾದನೆಯೆಡೆಗೆ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿದೆ. ಭದ್ರತಾ ಪಡೆಗಳ ಕೈಗಳನ್ನು ಬಲಪಡಿಸುವುದು, ರಾಷ್ಟ್ರ ವಿರೋಧಿ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವುದು, ಭದ್ರತಾ ಪಡೆಗಳ ಹೆಚ್ಚಳ ಮತ್ತು ಶೋಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸುವುದು ಸೇರಿಉಗ್ರರ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.