<p>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿರುವ ಘಟನೆ ಬುಧವಾರ ವರದಿಯಾಗಿದೆ.</p>.<p>ಮಂಗಳವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನುಪ್ರಾರಂಭಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/kashmiripanditshot-dead-brother-injured-in-militant-attack-in-jk-963683.html" itemprop="url">ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ: ಅಣ್ಣ ಸಾವು, ತಮ್ಮ ಆಸ್ಪತ್ರೆಗೆ </a></p>.<p>ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದ ಸಂದರ್ಭದಲ್ಲಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು ರಾತ್ರಿ ಕತ್ತಲೆಯ ಮರೆಯಲ್ಲಿ ಪರಾರಿಯಾದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಆದರೂ ಉಗ್ರರ ಅಡಗುತಾಣವನ್ನು ನಾಶಗೊಳಿಸಿರುವ ಭದ್ರತಾ ಪಡೆ, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.</p>.<p>ಸೋಮವಾರ ಸಂಜೆ ಸಿಆರ್ಪಿಎಫ್ ಬಂಕರ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಮಂಗಳವಾರ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತರೊಬ್ಬರು ಸಾವನ್ನಪ್ಪಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿರುವ ಘಟನೆ ಬುಧವಾರ ವರದಿಯಾಗಿದೆ.</p>.<p>ಮಂಗಳವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನುಪ್ರಾರಂಭಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/kashmiripanditshot-dead-brother-injured-in-militant-attack-in-jk-963683.html" itemprop="url">ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ: ಅಣ್ಣ ಸಾವು, ತಮ್ಮ ಆಸ್ಪತ್ರೆಗೆ </a></p>.<p>ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದ ಸಂದರ್ಭದಲ್ಲಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು ರಾತ್ರಿ ಕತ್ತಲೆಯ ಮರೆಯಲ್ಲಿ ಪರಾರಿಯಾದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಆದರೂ ಉಗ್ರರ ಅಡಗುತಾಣವನ್ನು ನಾಶಗೊಳಿಸಿರುವ ಭದ್ರತಾ ಪಡೆ, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.</p>.<p>ಸೋಮವಾರ ಸಂಜೆ ಸಿಆರ್ಪಿಎಫ್ ಬಂಕರ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಮಂಗಳವಾರ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತರೊಬ್ಬರು ಸಾವನ್ನಪ್ಪಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>