ಈ ಬಗ್ಗೆ ಟ್ವೀಟ್ ಮಾಡಿರುವ ಮನೀಷ್ ತಿವಾರಿ,‘ಜಮ್ಮು ಮತ್ತು ಕಾಶ್ಮೀರವನ್ನು ನಮ್ಮ ದೇಶದ ಭಾಗವೆಂದು ಪರಿಗಣಿಸದವರು ಮತ್ತು ಪಾಕಿಸ್ತಾನದ ಪರ ಒಲವು ಹೊಂದಿರುವ ವ್ಯಕ್ತಿಗಳು ಪಂಜಾಬ್ ಕಾಂಗ್ರೆಸ್ನ ಭಾಗವಾಗಿ ಇರಬೇಕೇ?. ಈ ಬಗ್ಗೆ ಆತ್ಮಾವಲೋಕನ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರನ್ನು ನಾನು ಒತ್ತಾಯಿಸಿದ್ದೇನೆ’ ಎಂದಿದ್ದಾರೆ.