ದೇಶ 100 ಕೋಟಿ ಕೋವಿಡ್ ಲಸಿಕೆ ಸಾಧಿಸಿದ್ದರ ಶ್ರೇಯ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ತರೂರ್ ಹೇಳಿದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವಸ್ವಪಕ್ಷೀಯರೇ ಆದ ಪವನ್ ಖೇರಾ, ‘ ಕೇಂದ್ರಕ್ಕೆ ಶ್ರೇಯ ನೀಡುವುದು, ಕೋವಿಡ್ನ ಕೆಟ್ಟ ನಿರ್ವಹಣೆಯ ದುಷ್ಪರಿಣಾಮ ಅನುಭವಿಸಿದ ಕುಟುಂಬಗಳಿಗೆ ಮಾಡಿದ ಅಪಮಾನ,‘ ಎಂದು ಹೇಳಿದ್ದಾರೆ.