ಅಧಿಕಾರಿಯ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸಚಿವ ವಿಶ್ವಾಸ್ ಸಾರಂಗ್ ಅವರು, ಇಂಥ ಹೇಳಿಕೆ ನೀಡಿದ ನಿಯಾಝ್ ಅವರನ್ನು ಉಪ ಕಾರ್ಯದರ್ಶಿ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಭಾರತದಲ್ಲಿ ಮುಸ್ಲಿಮರ ನರಮೇಧದ ಕುರಿತು ಪುಸ್ತಕವನ್ನು ಬರೆಯುತ್ತೇನೆ. ಅದು ಕಾಶ್ಮೀರ ಫೈಲ್ಸ್ ರೀತಿ ಚಿತ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ.