ಈ ಸಂಬಂಧ ವಿವರವಾದ ಸಲಹಾ ಪತ್ರ ಬಿಡುಗಡೆಗೊಳಿಸಿರುವ ಸಚಿವಾಲಯ, ಹಲವಾರು ಸುದ್ದಿ ವಾಹಿನಿಗಳು ಅಪಘಾತ, ಸಾವು ಮತ್ತು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಮೇಲಿನ ದೌರ್ಜನ್ಯ ಸೇರಿದಂತೆ ಹಿಂಸಾಚಾರದ ಘಟನೆಗಳನ್ನು ಭೀಕರವಾಗಿ ವರದಿ ಮಾಡುತ್ತಿವೆ. ಇವುಗಳು ನೋಡಲು ಮತ್ತು ಕೇಳಲು ಸಹ್ಯವಾಗಿರುವುದಿಲ್ಲ. ಇಂತಹ ವರದಿಗಳಿಗೆ ಕಡಿವಾಣ ಅಗತ್ಯ ಎಂದಿದೆ.