‘ಏಕ ಭಾಷೆ, ಏಕ ಧರ್ಮ ಮತ್ತು ಏಕ ಸಂಸ್ಕೃತಿಯನ್ನು ಹೇರುವವರು ಭಾರತದ ಏಕತೆಯ ಶತ್ರುಗಳು. ಏಕರೂಪತೆಯು ಏಕತೆಯಲ್ಲ. ಏಕರೂಪತೆಯಿಂದ ನೀವು ಎಂದಿಗೂ ಏಕತೆಯನ್ನು ಸಾಧಿಸಲು ಸಾಧ್ಯವಿಲ್ಲ. ಬಲಿಷ್ಠ, ಸ್ವಾಯತ್ತ ರಾಜ್ಯಗಳನ್ನು ಹೊಂದುವುದೇ ಭಾರತ ಅಭಿವೃದ್ಧಿ ಹೊಂದಲು ಇರುವ ಏಕೈಕ ಮಾರ್ಗವಾಗಿದೆ‘ ಎಂದು ಅವರು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.