ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ಕೈಗೊಂಡಿರುವಾಗ ಬಿಹಾರದಲ್ಲಿ ಎಫ್ಐಆರ್ ದಾಖಲಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ ರಾವುತ್, ಸಿಬಿಐ
ಸಿಬಿಐ ಎಫ್ಐಆರ್ ದಾಖಲಿಸಿದೆ. ಅದು ಅವರ ಅಸಹಾಯಕತೆ. ಸಿಬಿಐ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ ಮತ್ತು ಕೇಂದ್ರ ಸರ್ಕಾರವು ತನ್ನದೇ ಆದ ಅಸಹಾಯಕತೆಯನ್ನು ಹೊಂದಿದೆ. ಬಿಹಾರ ಸರ್ಕಾರಕ್ಕೆ ಸಂಬಂಧವಿಲ್ಲದಿದ್ದರೂ ಕೂಡ ಸರ್ಕಾರವು ಸಿಬಿಐ ತನಿಖೆಗೆ ಮನವಿ ಮಾಡಿದೆ ಎಂದಿದ್ದಾರೆ.