ಉತ್ತರ ಪ್ರದೇಶದ ರಾಮ್ಕೋಟ್ ಪ್ರದೇಶದ ನಿವಾಸಿ ಮನೋಜ್ ಅವರಿಗೆ ಕರೆ ಬಂದಿದ್ದು, ಈ ವಿಚಾರವನ್ನು ಅವರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಕರೆ ಮಾಡಿದ ವ್ಯಕ್ತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ದೇವಾಲಯದ ಪ್ರದೇಶವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಅಪರಿಚಿತ ವ್ಯಕ್ತಿ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.