‘ಗುರುವಾರ ರಾತ್ರಿ ಬಜರಂಗ ದಳದ ಕಾರ್ಯಕರ್ತರಾದ ಅಂಚಲ್ ಅರ್ಜಾರಿಯಾ ಮತ್ತು ಪುರುಕೇಶ್ ಅಮರಾಯಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಅಲ್ಲದೇ ಪೊಲೀಸರು ಕ್ರೈಸ್ತ ಸನ್ಯಾಸಿಗಳ ವಿರುದ್ಧ ಸರಿಯಾದ ಕ್ರಮಗೈಕೊಂಡಿಲ್ಲ ಎಂದು ಆರೋಪಿಸಿ, ಬೆದರಿಕೆಯೊಡ್ಡಿದ್ದರು’ ಎಂದು ರೈಲ್ವೆ ಅಧಿಕಾರಿ ನೀಮ್ ಖಾನ್ ಮನ್ಸೂರಿ ಮಾಹಿತಿ ನೀಡಿದರು.