<p><strong>ಭುವನೇಶ್ವರ</strong>: ನಕ್ಸಲರು ನಡೆಸಿದ ದಾಳಿಯಲ್ಲಿ ಸಿಆರ್ಪಿಎಫ್ನ ಮೂವರು ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಒಡಿಶಾದ ನೌಪಾದ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಿಆರ್ಪಿಎಫ್ನ ಒಬ್ಬ ಜವಾನ್ ಮತ್ತು ಇಬ್ಬರು ಸಹಾಯಕ ಸಬ್–ಇನ್ಸ್ಪೆಕ್ಟರ್ ಶ್ರೇಣಿಯ ಸಿಬ್ಬಂದಿ ಮೃತಪಟ್ಟಿದ್ದಾರೆ.</p>.<p>ರಸ್ತೆ ತೆರವು ಕಾರ್ಯದಲ್ಲಿ ತೊಡಗಿದ್ದ ಸಿಆರ್ಪಿಎಫ್ ತಂಡದ ಮೇಲೆ ಸುಧಾರಿತ ಮತ್ತು ಕಚ್ಚಾ ಗ್ರೆನೆಡ್ ಲಾಂಚರ್ಗಳ ಮೂಲಕ ನಕ್ಸಲರು ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ನಕ್ಸಲರು ನಡೆಸಿದ ದಾಳಿಯಲ್ಲಿ ಸಿಆರ್ಪಿಎಫ್ನ ಮೂವರು ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಒಡಿಶಾದ ನೌಪಾದ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಿಆರ್ಪಿಎಫ್ನ ಒಬ್ಬ ಜವಾನ್ ಮತ್ತು ಇಬ್ಬರು ಸಹಾಯಕ ಸಬ್–ಇನ್ಸ್ಪೆಕ್ಟರ್ ಶ್ರೇಣಿಯ ಸಿಬ್ಬಂದಿ ಮೃತಪಟ್ಟಿದ್ದಾರೆ.</p>.<p>ರಸ್ತೆ ತೆರವು ಕಾರ್ಯದಲ್ಲಿ ತೊಡಗಿದ್ದ ಸಿಆರ್ಪಿಎಫ್ ತಂಡದ ಮೇಲೆ ಸುಧಾರಿತ ಮತ್ತು ಕಚ್ಚಾ ಗ್ರೆನೆಡ್ ಲಾಂಚರ್ಗಳ ಮೂಲಕ ನಕ್ಸಲರು ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>