<p><strong>ಚೆನ್ನೈ</strong>: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳುರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿಶುಕ್ರವಾರ ರಾತ್ರಿ ಸಂಭವಿಸಿದೆ.</p>.<p>ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.</p>.<p>ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/assam-to-burn-2479-rhinoceros-horns-with-pooja-and-cm-himanta-biswa-sarma-says-its-historical-868905.html" target="_blank">ಪೂಜಾ ವಿಧಿ ವಿಧಾನಗಳೊಂದಿಗೆ ಘೇಂಡಾಮೃಗಗಳ ಕೊಂಬು ದಹಿಸಿದ ಅಸ್ಸಾಂ ಸರ್ಕಾರ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳುರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿಶುಕ್ರವಾರ ರಾತ್ರಿ ಸಂಭವಿಸಿದೆ.</p>.<p>ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.</p>.<p>ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/assam-to-burn-2479-rhinoceros-horns-with-pooja-and-cm-himanta-biswa-sarma-says-its-historical-868905.html" target="_blank">ಪೂಜಾ ವಿಧಿ ವಿಧಾನಗಳೊಂದಿಗೆ ಘೇಂಡಾಮೃಗಗಳ ಕೊಂಬು ದಹಿಸಿದ ಅಸ್ಸಾಂ ಸರ್ಕಾರ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>