ರಾಜ್ಯ ರಾಜಧಾನಿಯಿಂದ ಸುಮಾರು 160 ಕಿ.ಮೀ ದೂರದ ಅರಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗಾ ಬರ್ಖೇಡಾ ಗ್ರಾಮದ ಶಹರೋಕ್ ರಸ್ತೆಯಲ್ಲಿಮುಂಜಾನೆ 3 ಗಂಟೆ ಸುಮಾರಿಗೆ, ಖಚಿತ ಮಾಹಿತಿ ಆಧರಿಸಿ ಪೊಲೀಸರುಬೇಟೆಗಾರರ ಬಂಧನಕ್ಕೆ ಬೆನ್ನಟ್ಟಿಹೋಗಿದ್ದರು. ಬೇಟೆಗಾರರನ್ನು ಪೊಲೀಸರು ಸುತ್ತುವರಿದಾಗ, ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಸಚಿವ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.