ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯೇಂದ್ರ ಜೈನ್‌ಗೆ ವಿಶೇಷ ಆತಿಥ್ಯ: ಸೂಪರಿಂಟೆಂಡೆಂಟ್‌ ಅಮಾನತು

Last Updated 14 ನವೆಂಬರ್ 2022, 18:54 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಎಎಪಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ವಿಶೇಷ ಆತಿಥ್ಯ ನೀಡಿದ ಆರೋಪ ಸಂಬಂಧ ತಿಹಾರ್‌ ಜೈಲಿನ ಸೂಪರಿಂಟೆಂಡೆಂಟ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

‘ಜೈನ್‌ ಅವರಿಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣದಲ್ಲಿ ಅಕ್ರಮ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಸೂಪರಿಂಟೆಂಡೆಂಟ್‌ ಅಜಿತ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ’ ಎಂದು ದೆಹಲಿ ಸರ್ಕಾರದ ಕಾರಾಗೃಹ ಇಲಾಖೆ ಮೂಲಗಳು ತಿಳಿಸಿವೆ.

ತಿಹಾರ್‌ ಜೈಲಿನಲ್ಲಿ ಜೈನ್‌ ಅವರಿಗೆ ವಿಶೇಷ ಆತಿಥ್ಯ ಲಭ್ಯವಾಗುತ್ತಿದೆ ಎಂದು ಕಳೆದವಾರ ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT