‘ರೈತರು ನಮ್ಮ ಸರ್ಕಾರದಿಂದ ಒಂದು ಕರೆಯಷ್ಟು ದೂರದಲ್ಲಷ್ಟೇ ಇದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದರು.ಇನ್ನೂ ಒಂದೂವರೆ ವರ್ಷ ಈ ಕಾಯ್ದೆಗಳನ್ನು ಜಾರಿಗೆ ತರುವುದಿಲ್ಲ ಎಂಬ ನಮ್ಮ ಮಾತಿಗೆ ಇನ್ನೂ ಬದ್ಧವಾಗಿದ್ದೇವೆ ಎಂದೂ ಪ್ರಧಾನಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಟಿಕಾಯತ್ ಸೋದರರು ಈ ಹೇಳಿಕೆ ನೀಡಿದ್ದಾರೆ.