ಪ್ರಸ್ತುತ ಸಚಿವ ಸಂಪುಟದಲ್ಲಿ ಮಮತಾ ಬ್ಯಾನರ್ಜಿ ಮತ್ತು ಹಣಕಾಸು ಸಚಿವ ಅಮಿತ್ ಮಿತ್ರಾ ಇಬ್ಬರು ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗದೇ ಸಚಿವ ಸ್ಥಾನ ನಿರ್ವಹಿಸುತ್ತಿದ್ದಾರೆ. ಮಿತ್ರಾ ಅವರು ಅನಾರೋಗ್ಯದ ಕಾಣದಿಂದಾಗಿ, ಸಚಿವ ಸ್ಥಾನ ಬಿಟ್ಟುಕೊಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಅವರು ವಿಧಾನಸಭೆ ಪ್ರವೇಶಿಸಲು ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ.