‘ನ್ಯಾಯಾಲಯದ ಆದೇಶದಂತೆ, ಭದ್ರತಾ ಕಾರ್ಯಕ್ಕಾಗಿ ಸಿಎಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಿರಲಿಲ್ಲ. ಅಭ್ಯರ್ಥಿಗಳ ಭದ್ರತೆಗಾಗಿ ಇಬ್ಬರು ಕಾನ್ಸ್ಸ್ಟೆಬಲ್ ಒದಗಿಸಿರಲಿಲ್ಲ. ಇವುಗಳಿಗೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಮಾಧ್ಯಮಗಳ ಸಾಕ್ಷ್ಯಗಳು ನಮ್ಮ ಬಳಿ ಇವೆ. ಹೀಗಾಗಿ ತುರ್ತಾಗಿ ಈ ಅರ್ಜಿಗಳ ವಿಚಾರಣೆ ನಡೆಸಬೇಕು’ ಎಂದು ಕೋರಿದರು.