ನಾರದಾ ಹಾಗೂ ಶ್ರದ್ಧಾ ಚಿಟ್ ಫಂಡ್ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುತುಷಾರ್ ಮೆಹ್ತಾ ಅವರು ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಈ ನಡೆಯನ್ನು ಟಿಎಂಸಿ ಸಂಸದರಾದ ಡೆರೆಕ್ ಒಬ್ರಿಯನ್, ಸುಖೇಂದು ಶೇಖರ್ ರಾಯ್ ಹಾಗೂ ಮಹುವಾ ಮೊಯಿತ್ರಾ ಪ್ರಶ್ನಿಸಿದ್ದಾರೆ.