‘ಚುನಾವಣಾ ಆಯೋಗವು ಫೆಬ್ರುವರಿ26ರಂದು ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯನ್ನು ಘೋಷಿಸಿದೆ. ರಾಜ್ಯದಲ್ಲಿ ಚುನಾವಣಾ ಚುನಾವಣೆ ಸಿದ್ಧತೆಗಳು ನಡೆಯುತ್ತಿದ್ದು, ಟಿಎಂಸಿ ಪಕ್ಷದ ಸಂಸದರು ಅಧಿವೇಶನಕ್ಕೆ ಹಾಜರಾಗಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದ ಎರಡನೇ ಭಾಗವನ್ನು ದಯವಿಟ್ಟು ಮುಂದೂಡಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.