‘ಈ ಗೆಲುವು ಜನರ ಗೆಲುವಾಗಿದೆ. ಪ್ರಚಾರ ಮತ್ತು ದ್ವೇಷದ ರಾಜಕೀಯಕ್ಕಿಂತ ಬಂಗಾಳವು ಯಾವಾಗಲೂ ಅಭಿವೃದ್ಧಿ, ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ಎಂಬುದನ್ನು ಈ ಗೆಲುವು ತೋರಿಸಿಕೊಟ್ಟಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಅಭಿವೃದ್ಧಿ ಪಥದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದಾಗಿ ನಾವು ಭರವಸೆ ನೀಡುತ್ತೇವೆ’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.