<p><strong>ಕೊಲ್ಕತ್ತ: </strong>ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ</p>.<p>‘ಎಚ್ಚರಿಕೆಯಿಂದಿರು, ಮೊಹುವಾ’ ಎಂಬ ಶೀರ್ಷಿಕೆಯ ಪದ್ಯವನ್ನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಅದನ್ನು ‘ಭಾರತದ ನಾಗರಿಕರು ಬರೆದದ್ದು’ ಎಂದು ಕೊನೆಯಲ್ಲಿ ನಮೂದಿಸಲಾಗಿದೆ.</p>.<p>ಕಾಳಿ ದೇವಿಯ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಮಹುವಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿವೆ.</p>.<p>ಕಾಳಿ ದೇವಿ ಮಾಂಸ ತಿನ್ನುತ್ತಾಳೆ ಮತ್ತು ಮದ್ಯವನ್ನು ಸ್ವೀಕರಿಸುತ್ತಾಳೆ ಎಂದು ಮೊಯಿತ್ರಾ ಹೇಳಿದ್ದರು.</p>.<p>ಮೊಯಿತ್ರಾ ಅವರ ಹೇಳಿಕೆಯಿಂದ ಟಿಎಂಸಿ ಅಂತರ ಕಾಯ್ದುಕೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಲ್ಕತ್ತ: </strong>ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ</p>.<p>‘ಎಚ್ಚರಿಕೆಯಿಂದಿರು, ಮೊಹುವಾ’ ಎಂಬ ಶೀರ್ಷಿಕೆಯ ಪದ್ಯವನ್ನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಅದನ್ನು ‘ಭಾರತದ ನಾಗರಿಕರು ಬರೆದದ್ದು’ ಎಂದು ಕೊನೆಯಲ್ಲಿ ನಮೂದಿಸಲಾಗಿದೆ.</p>.<p>ಕಾಳಿ ದೇವಿಯ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಮಹುವಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿವೆ.</p>.<p>ಕಾಳಿ ದೇವಿ ಮಾಂಸ ತಿನ್ನುತ್ತಾಳೆ ಮತ್ತು ಮದ್ಯವನ್ನು ಸ್ವೀಕರಿಸುತ್ತಾಳೆ ಎಂದು ಮೊಯಿತ್ರಾ ಹೇಳಿದ್ದರು.</p>.<p>ಮೊಯಿತ್ರಾ ಅವರ ಹೇಳಿಕೆಯಿಂದ ಟಿಎಂಸಿ ಅಂತರ ಕಾಯ್ದುಕೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>