‘ಒಂದು ವರ್ಷದ ಅವಧಿಯಲ್ಲಿ ರೈತರಿಗೆ ಒಂದು ಲಕ್ಷ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬ ಅನುಮಾನ ಹಲವರಲ್ಲಿ ಮೂಡಿತ್ತು. ನನಗೂ ಈ ಬಗ್ಗೆ ಸಂಶಯ ಮೂಡಿತ್ತು. ಆದರೆ, ಸಚಿವ ಸೆಂಥಿಲ್ ಬಾಲಾಜಿ ಅವರು ಗುರಿ ಸಾಧಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.