‘ಪ್ರಧಾನಿ ಮೋದಿಗೆ ತಲೆಬಾಗುವ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಂದ ಇದು ಸಾಧ್ಯವಿಲ್ಲ. ಮುಖ್ಯಮಂತ್ರಿ, ರಾಜ್ಯದ ಜನರಿಗೆ ತಲೆಬಾಗಬೇಕು. ಆರ್ಎಸ್ಎಸ್ ಮತ್ತು ಮೋದಿ, ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಅವಮಾನ ಮಾಡುತ್ತಾರೆ. ಅವರಿಗೆ ಇಲ್ಲಿ ಹಿಡಿತವನ್ನು ಸಾಧಿಸಲು ಬಿಡಬಾರದು’ಎಂದು ಅವರು ವಾಗ್ದಾಳಿ ನಡೆಸಿದರು.