ತಮಿಳು ಮಾಧ್ಯಮಕ್ಕೆ ಕಳೆದ ಮಾರ್ಚ್ನಲ್ಲಿ ನೀಡಿದ್ದ ಸಂದರ್ಶನದಲ್ಲಿ ತ್ಯಾಗರಾಜನ್ ಅವರು, ತಮಿಳುನಾಡಿನ ದೇವಸ್ಥಾನಗಳಿಗೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ್ದರು. ಡಿಎಂಕೆಯ ಹಲವು ಟ್ವಿಟರ್ ಖಾತೆಗಳಲ್ಲಿ ಹಂಚಿಕೆ ಮಾಡಲಾಗಿತ್ತು. ಕಳೆದ ವಾರ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿಯೂ ತನ್ನ ನಿಲುವು ಪುನರುಚ್ಚರಿಸಿದ್ದರು.