ಚೌಧರಿ ಅವರಿಗೆ ಬಾಂಬೆ ಹೈಕೋರ್ಟ್ನ ಗೋವಾ ನ್ಯಾಯಪೀಠ ಇತ್ತೀಚೆಗೆ ಸಾರಿಗೆ ಜಾಮೀನು ನೀಡಿತ್ತು. ಇದೇ ಪ್ರಕರಣ ಸಹ ಆರೋಪಿಗಳಾದ ಪರಿಸರ ಕಾರ್ಯಕರ್ತೆ ದಿಶಾ ರವಿ ಮತ್ತು ಶಾಂತನು ಮುಕುಲ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆ ಮಾರ್ಚ್ 15ರಂದು ನಡೆಯಲಿರುವ ಕಾರಣ, ಅಲ್ಲಿಯವರೆಗೂ ಈ ವಿಚಾರಣೆಯನ್ನು ಮುಂದೂಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು.