ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಪೀಯೂಷ್ ಗೊಯಲ್, ಸ್ಮೃತಿ ಇರಾನಿ, ರವಿಶಂಕರ ಪ್ರಸಾದ್, ಪ್ರಲ್ಹಾದ್ ಜೋಶಿ, ಧರ್ಮೇಂದ್ರ ಪ್ರಧಾನ್, ರಮೇಶ್ ಪೋಕ್ರಿಯಾಲ್, ತಾವರ್ಚೆಂದ್ ಗೆಹ್ಲೋಟ್, ಹರ್ಷವರ್ಧನ್, ಮುಕ್ತಾರ್ ಅಬ್ಬಾಸ್ ನಕ್ವಿ, ಗಜೇಂದ್ರ ಸಿಂಗ್ ಶೇಕಾವತ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ.