<p class="title"><strong>ನವದೆಹಲಿ: </strong>ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣನ್ ರೆಡ್ಡಿ ಅವರು ಮಂಗಳವಾರ ‘ಭಾರತಕ್ಕೆ ಭೇಟಿ ನೀಡಿ’ (ವಿಸಿಟ್ ಇಂಡಿಯಾ ಇಯರ್ 2023) ಅಭಿಯಾನ ಮತ್ತು ಅದರ ಲಾಂಛನವನ್ನು ಅನಾವರಣಗೊಳಿಸಿದರು.</p>.<p>ಇದೇ ಸಂದರ್ಭದಲ್ಲಿ,‘ಜಿ 20 ಅಧ್ಯಕ್ಷತೆಯು ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅತ್ಯುತ್ತಮ ಅವಕಾಶ ಒದಗಿಸಿದೆ’ ಎಂದು ಹೇಳಿದರು.</p>.<p>ಭಾರತವು ಕಳೆದ ಡಿ. 1ರಿಂದ ಜಿ 20 ಅಧ್ಯಕ್ಷತೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ 55 ಕಡೆಗಳಲ್ಲಿ 200ಕ್ಕೂ ಹೆಚ್ಚು ಸಭೆಗಳು ನಡೆಯಲಿವೆ. ಸೆ.9 ಮತ್ತು 10ರಂದು ಸಮಾರೋಪ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣನ್ ರೆಡ್ಡಿ ಅವರು ಮಂಗಳವಾರ ‘ಭಾರತಕ್ಕೆ ಭೇಟಿ ನೀಡಿ’ (ವಿಸಿಟ್ ಇಂಡಿಯಾ ಇಯರ್ 2023) ಅಭಿಯಾನ ಮತ್ತು ಅದರ ಲಾಂಛನವನ್ನು ಅನಾವರಣಗೊಳಿಸಿದರು.</p>.<p>ಇದೇ ಸಂದರ್ಭದಲ್ಲಿ,‘ಜಿ 20 ಅಧ್ಯಕ್ಷತೆಯು ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅತ್ಯುತ್ತಮ ಅವಕಾಶ ಒದಗಿಸಿದೆ’ ಎಂದು ಹೇಳಿದರು.</p>.<p>ಭಾರತವು ಕಳೆದ ಡಿ. 1ರಿಂದ ಜಿ 20 ಅಧ್ಯಕ್ಷತೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ 55 ಕಡೆಗಳಲ್ಲಿ 200ಕ್ಕೂ ಹೆಚ್ಚು ಸಭೆಗಳು ನಡೆಯಲಿವೆ. ಸೆ.9 ಮತ್ತು 10ರಂದು ಸಮಾರೋಪ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>