‘ನಿಷ್ಪಕ್ಷಪಾತ ವಿಚಾರಣೆ ನಡೆಯುತ್ತದೆ ಎಂಬ ಬಗ್ಗೆ ನೀಡುವ ಭರವಸೆಯನ್ನು ಮೊದಲು ಗೌರವಿಸಬೇಕು. ಸೂಕ್ಷ್ಮಮನಸ್ಸಿನ ವ್ಯಕ್ತಿ ಆತಂಕ ವ್ಯಕ್ತಪಡಿಸುತ್ತಾನೆ ಎಂಬ ಕಾರಣಕ್ಕೆ, ವಿಚಾರಣೆಯನ್ನು ವರ್ಗಾಯಿಸುವಂತೆ ಕೋರಿ ಆತ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬಾರದು‘ ಎಂದು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರಿರುವ ಏಕಸದಸ್ಯ ನ್ಯಾಯಪೀಠ ಹೇಳಿತು.