ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ: ಶುಕ್ರವಾರ, 13 ಫೆಬ್ರುವರಿ 2026

ಚಿನಕುರುಳಿ: ಶುಕ್ರವಾರ, 13 ಫೆಬ್ರುವರಿ 2026
Last Updated 12 ಫೆಬ್ರುವರಿ 2026, 23:30 IST
ಚಿನಕುರುಳಿ: ಶುಕ್ರವಾರ, 13 ಫೆಬ್ರುವರಿ 2026

ಬಾಂಗ್ಲಾ ಚುನಾವಣೆ ಗೆದ್ದ ತಾರೀಕ್‌: ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸುಕ ಎಂದ ಮೋದಿ

Tarique Rahman Victory: ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿ ಬಹುಮತ ಪಡೆದ ಹಿನ್ನೆಲೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿ, ದ್ವಿಪಕ್ಷೀಯ ಸಹಕಾರದ ನಿರೀಕ್ಷೆ ವ್ಯಕ್ತಪಡಿಸಿದರು.
Last Updated 13 ಫೆಬ್ರುವರಿ 2026, 5:59 IST
ಬಾಂಗ್ಲಾ ಚುನಾವಣೆ ಗೆದ್ದ ತಾರೀಕ್‌: ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸುಕ ಎಂದ ಮೋದಿ

ಗುಂಡಣ್ಣ: ಶುಕ್ರವಾರ, 13 ಫೆಬ್ರುವರಿ 2026

ಗುಂಡಣ್ಣ: ಶುಕ್ರವಾರ, 13 ಫೆಬ್ರುವರಿ 2026
Last Updated 12 ಫೆಬ್ರುವರಿ 2026, 23:30 IST
ಗುಂಡಣ್ಣ: ಶುಕ್ರವಾರ, 13 ಫೆಬ್ರುವರಿ 2026

ತಾರಿಕ್ ರೆಹಮಾನ್: 20 ವರ್ಷಗಳ ಅಜ್ಞಾತವಾಸ, ದೇಶಕ್ಕೆ ಬಂದ ಎರಡೇ ತಿಂಗಳಿಗೆ ಪ್ರಧಾನಿ

Tarique Rahman Profile: ಲಂಡನ್‌ನಲ್ಲಿ ಸುಮಾರು 20 ವರ್ಷಗಳ ಕಾಲ ಅಜ್ಞಾತವಾಸದಲ್ಲಿದ್ದ ತಾರಿಕ್ ರೆಹಮಾನ್, ಬಾಂಗ್ಲಾದೇಶಕ್ಕೆ ಮರಳಿದ ಎರಡೇ ತಿಂಗಳಲ್ಲಿ ಪ್ರಧಾನಿಯಾಗಿ ಆಯ್ಕೆಯಾಗುತ್ತಿದ್ದಾರೆ. ಅವರ ರಾಜಕೀಯ ಜೀವನದ ಏರಿಳಿತಗಳ ಮಾಹಿತಿ ಇಲ್ಲಿದೆ.
Last Updated 13 ಫೆಬ್ರುವರಿ 2026, 4:44 IST
ತಾರಿಕ್ ರೆಹಮಾನ್: 20 ವರ್ಷಗಳ ಅಜ್ಞಾತವಾಸ, ದೇಶಕ್ಕೆ ಬಂದ ಎರಡೇ ತಿಂಗಳಿಗೆ ಪ್ರಧಾನಿ

ಚುರುಮುರಿ: ಒಂದು ಸೋಪಿನ ಕತೆ!

Kannada Humor: ಹರಟೆಕಟ್ಟೆಯಲ್ಲಿ ದುಬ್ಬೀರ ಮತ್ತು ತೆಪರೇಸಿ ನಡುವೆ ನಡೆದ ಸೋಪಿನ ಕುರಿತಾದ ಹಾಸ್ಯಮಯ ಸಂಭಾಷಣೆ ಹಾಗೂ ರಾಜಕಾರಣಿಗಳ ಹೊಲಸು ಬಾಯಿ ತೊಳೆಯುವ ಕುರಿತಾದ ವ್ಯಂಗ್ಯದ ಚರ್ಚೆ ಇಲ್ಲಿದೆ.
Last Updated 13 ಫೆಬ್ರುವರಿ 2026, 0:30 IST
ಚುರುಮುರಿ: ಒಂದು ಸೋಪಿನ ಕತೆ!

ಮುಖ್ಯಮಂತ್ರಿ ಬದಲಾವಣೆ ವಿಚಾರ ಶಿವಕುಮಾರ್ ಅವರನ್ನೇ ಕೇಳಿ: ರಾಮಲಿಂಗಾರೆಡ್ಡಿ‌

Ramalinga Reddy: ಮುಖ್ಯಮಂತ್ರಿ ಬದಲಾವಣೆಯ ವಿಚಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಕೇಳಿ. ಮಾಧ್ಯಮದವರಿಗೆ ಎಷ್ಟು ಗೊತ್ತಿದೆಯೋ ನನಗೂ ಅಷ್ಟೇ ಗೊತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ‌ ಹೇಳಿದರು.
Last Updated 13 ಫೆಬ್ರುವರಿ 2026, 4:25 IST
ಮುಖ್ಯಮಂತ್ರಿ ಬದಲಾವಣೆ ವಿಚಾರ ಶಿವಕುಮಾರ್ ಅವರನ್ನೇ ಕೇಳಿ: ರಾಮಲಿಂಗಾರೆಡ್ಡಿ‌

ಸ್ವಪ್ರತಿಷ್ಠೆ ಬಿಡಿ; ರಾಜಿ ಮಾಡಿಕೊಳ್ಳಿ: ಕುಮಾರಸ್ವಾಮಿ,ಚಂದ್ರಶೇಖರ್‌ಗೆ ಹೈಕೋರ್ಟ್

Karnataka High Court: ‘ನಮ್ಮ ವಿರುದ್ಧ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಅರ್ ರದ್ದುಪಡಿಸಬೇಕು’ ಎಂದು ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ,
Last Updated 12 ಫೆಬ್ರುವರಿ 2026, 23:38 IST
ಸ್ವಪ್ರತಿಷ್ಠೆ ಬಿಡಿ; ರಾಜಿ ಮಾಡಿಕೊಳ್ಳಿ: ಕುಮಾರಸ್ವಾಮಿ,ಚಂದ್ರಶೇಖರ್‌ಗೆ ಹೈಕೋರ್ಟ್
ADVERTISEMENT

ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

BNP India Relations: ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ)ಯು 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಸೀನಾ ಹಸ್ತಾಂತರಕ್ಕೆ ಒತ್ತಾಯಿಸಿದೆ.
Last Updated 13 ಫೆಬ್ರುವರಿ 2026, 15:39 IST
ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

ದಮನಿತ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ ‘ಮುಖ್ಯಮಂತ್ರಿ’ ಚಂದ್ರು ಆಯ್ಕೆ

Munkhyamantri Chandru: ದಮನಿತ ಹಿಂದುಳಿದ ಜಾತಿಗಳ ಆರ್ಥಿಕ ಹಾಗೂ ರಾಜಕೀಯ ಹಿತಕ್ಕಾಗಿ ಸ್ಥಾಪಿತವಾದ ಒಕ್ಕೂಟಕ್ಕೆ ನಟ ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
Last Updated 13 ಫೆಬ್ರುವರಿ 2026, 13:59 IST
ದಮನಿತ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ ‘ಮುಖ್ಯಮಂತ್ರಿ’ ಚಂದ್ರು ಆಯ್ಕೆ

ಇಸ್ರೇಲ್ ಪ್ರಧಾನಿಗೆ ಕ್ಷಮಾದಾನ ನೀಡದ ಅಧ್ಯಕ್ಷ ಐಸಾಕ್‌ಗೆ ನಾಚಿಕೆಯಾಗಬೇಕು: ಟ್ರಂಪ್

Benjamin Netanyahu: ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಕ್ಷಮಾದಾನ ನೀಡದ ಅಧ್ಯಕ್ಷ ಐಸಾಕ್‌ ಹೆರ್ಜಾಗ್‌ಗೆ ನಾಚಿಕೆಯಾಗಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗುರುವಾರ ಹೇಳಿದ್ದಾರೆ.
Last Updated 13 ಫೆಬ್ರುವರಿ 2026, 6:47 IST
ಇಸ್ರೇಲ್ ಪ್ರಧಾನಿಗೆ ಕ್ಷಮಾದಾನ ನೀಡದ ಅಧ್ಯಕ್ಷ ಐಸಾಕ್‌ಗೆ ನಾಚಿಕೆಯಾಗಬೇಕು: ಟ್ರಂಪ್
ADVERTISEMENT
ADVERTISEMENT
ADVERTISEMENT