ಶನಿವಾರ, 31 ಜನವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಶನಿವಾರ, 31 ಜನವರಿ 2026

Cartoon: ಸಮಾಜ, ರಾಜಕೀಯ ಮತ್ತು ದಿನನಿತ್ಯದ ಬದುಕಿನ ಸಣ್ಣ ಆದರೆ ತೀಕ್ಷ್ಣ ವಿಚಾರಗಳನ್ನು ಹಾಸ್ಯ ಮತ್ತು ವ್ಯಂಗ್ಯದ ಮೂಲಕ ಹೇಳುವ ‘ಚಿನಕುರುಳಿ ಕಾರ್ಟೂನು’ ಓದುಗರ ಗಮನ ಸೆಳೆಯುತ್ತದೆ.
Last Updated 30 ಜನವರಿ 2026, 23:28 IST
ಚಿನಕುರುಳಿ ಕಾರ್ಟೂನು: ಶನಿವಾರ, 31 ಜನವರಿ 2026

ಗುಂಡಣ್ಣ: 2026ರ ಜನವರಿ 31, ಶನಿವಾರ

ಗುಂಡಣ್ಣ: 2026ರ ಜನವರಿ 31, ಶನಿವಾರ
Last Updated 31 ಜನವರಿ 2026, 5:59 IST
ಗುಂಡಣ್ಣ: 2026ರ ಜನವರಿ 31, ಶನಿವಾರ

ಚುರುಮುರಿ: ಆಪರೇಷನ್ ‘ಮಾರು’ವೇಷ!

Political Satire: ನಾಯಕ್ರು ರಾಜ್ರಂಗೆ ಮಾರುವೇಷದಾಗೆ ಓಗಿ ಜನ್ರ ಕಷ್ಟ ಸುಖ ತಿಳ್ಕಬೇಕು ಅಂತ ವಿಧಾನಸಭೆಯ ಅಧಿವೇಶನದಲ್ಲಿ ಕಮಲದೋರು ಉಪದೇಶ ಮಾಡವ್ರಲ್ಲಪ್ಪ’ ಎಂದು ಗುದ್ಲಿಂಗ ಸಭೆಯಲ್ಲಿ ಮಾತು ಆರಂಭಿಸಿದ.
Last Updated 30 ಜನವರಿ 2026, 23:34 IST
ಚುರುಮುರಿ: ಆಪರೇಷನ್ ‘ಮಾರು’ವೇಷ!

ಲಂಚ: ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಲೋಕಾಯುಕ್ತ ಬಲೆಗೆ

Police Corruption: ಠಾಣೆಯ ವಶದಲ್ಲಿದ್ದ ವಾಹನ ಬಿಡುಗಡೆಗೆ ₹40 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗಿನ ಜಾವ ಬಂಧಿಸಿದ್ದಾರೆ.
Last Updated 31 ಜನವರಿ 2026, 5:00 IST
ಲಂಚ: ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಲೋಕಾಯುಕ್ತ ಬಲೆಗೆ

ಮೈಸೂರು: 84 ಕಿ.ಮೀ. ಉದ್ದದ ‘ಹೊಸ ಪಥ’ ನಿರ್ಮಾಣ

ಪ್ರಮುಖ ಪಟ್ಟಣಗಳಿಗೆ ಬೈಪಾಸ್‌: ಪ್ರಯಾಣದ ಅವಧಿ ಕಡಿತ
Last Updated 30 ಜನವರಿ 2026, 5:36 IST
ಮೈಸೂರು: 84 ಕಿ.ಮೀ. ಉದ್ದದ ‘ಹೊಸ ಪಥ’ ನಿರ್ಮಾಣ

ದಿನ ಭವಿಷ್ಯ: ಯಾರಿಗೂ ಸಾಲ ಕೊಡದಿರಲು ನಿಶ್ಚಯಿಸಿ

Daily Horoscope: ಸಹೋದರರ ಜೊತೆ ತಾಳ್ಮೆ ಕಳೆದುಕೊಂಡು ಕಲಹಗಳನ್ನು ಮಾಡುವಿರಿ. ಮನಸ್ತಾಪಗಳು ಕ್ರಮೇಣ ಬಗೆಹರಿದು ನೆಮ್ಮದಿ ಕಾಣುವಿರಿ. ಮನೆಯಲ್ಲಿ ಪತ್ನಿ, ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಿ.
Last Updated 31 ಜನವರಿ 2026, 0:08 IST
ದಿನ ಭವಿಷ್ಯ: ಯಾರಿಗೂ ಸಾಲ ಕೊಡದಿರಲು ನಿಶ್ಚಯಿಸಿ

ಜಾತ್ರೆಲಿ ಭರ್ಜರಿ ನೃತ್ಯ ಮಾಡಿದ ಐಪಿಎಸ್ ವಸುಂಧರಾ! ತೆಲಂಗಾಣದ ಮೊನಾಲಿಸಾ ಎಂದ ಜನ

Vasundhara Yadav dance ತೆಲಂಗಾಣದ ಪ್ರಸಿದ್ಧ ಜಾತ್ರಾ ಮಹೋತ್ಸವ ಆಗಿರುವ ಮುಲುಗು ಜಿಲ್ಲೆಯ ತಾಂಡಾವಿ ತಾಲ್ಲೂಕಿನ ಮೇದರಂ ‘ಸಮ್ಮಕ್ಕ–ಸರಳಮ್ಮ’ ಜಾತ್ರಾ ಮಹೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದು, ಸುತ್ತಲಿನ ಜಿಲ್ಲೆಗಳ ಜನರಿಗೆ ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ.
Last Updated 31 ಜನವರಿ 2026, 4:38 IST
ಜಾತ್ರೆಲಿ ಭರ್ಜರಿ ನೃತ್ಯ ಮಾಡಿದ ಐಪಿಎಸ್ ವಸುಂಧರಾ! ತೆಲಂಗಾಣದ ಮೊನಾಲಿಸಾ ಎಂದ ಜನ
ADVERTISEMENT

ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್‌ ಗ್ರೂಪ್‌ನ ಸಿ.ಜೆ.ರಾಯ್‌ ಸಂಕೀರ್ಣ ಬದುಕು

CJ Roy Death: ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್‌ ಗ್ರೂಪ್‌ನ ಸಿ.ಜೆ. ರಾಯ್‌ ಅವರ ಸಾವು ಆಘಾತ ಸೃಷ್ಟಿಸಿದೆ.
Last Updated 31 ಜನವರಿ 2026, 7:01 IST
ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್‌ ಗ್ರೂಪ್‌ನ ಸಿ.ಜೆ.ರಾಯ್‌ ಸಂಕೀರ್ಣ ಬದುಕು

ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

Cartoon: ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026
Last Updated 29 ಜನವರಿ 2026, 23:33 IST
ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

ಹುಮನಾಬಾದ್ | ಪ್ರಬಲ ಸ್ಫೋಟ: ಆರು ಜನರಿಗೆ ಗಾಯ

Bidar Blast: ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಸಂಭವಿಸಿದ ನಿಗೂಢ ಸ್ಫೋಟದಿಂದ ಎಂಟು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡವರನ್ನು ಬೀದರ್ ನ ಬ್ರಿಮ್ಸ್ ನಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ‌. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Last Updated 31 ಜನವರಿ 2026, 6:42 IST
ಹುಮನಾಬಾದ್ | ಪ್ರಬಲ ಸ್ಫೋಟ: ಆರು ಜನರಿಗೆ ಗಾಯ
ADVERTISEMENT
ADVERTISEMENT
ADVERTISEMENT