ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026

ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026
Last Updated 13 ಫೆಬ್ರುವರಿ 2026, 22:30 IST
ಚಿನಕುರುಳಿ: ಶನಿವಾರ, 14 ಫೆಬ್ರುವರಿ 2026

ಗುಂಡಣ್ಣ: ಶನಿವಾರ, 14 ಫೆಬ್ರುವರಿ 2026

ಗುಂಡಣ್ಣ: ಶನಿವಾರ, 14 ಫೆಬ್ರುವರಿ 2026
Last Updated 13 ಫೆಬ್ರುವರಿ 2026, 22:30 IST
ಗುಂಡಣ್ಣ: ಶನಿವಾರ, 14 ಫೆಬ್ರುವರಿ 2026

ಹೋಟೆಲ್‌ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!

Pakistan Hockey Team: ಆಸ್ಟ್ರೇಲಿಯಾದ ಕೆನ್‌ಬೆರಾದಲ್ಲಿ ಪಾಕಿಸ್ತಾನದ ಹಾಕಿ ತಂಡ ವಾಸ್ತವ್ಯ ಹೂಡಬೇಕಿದ್ದ ಹೋಟೆಲ್‌ಗೆ ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸದ ಕಾರಣ ಬುಕ್ಕಿಂಗ್ ರದ್ದುಮಾಡಲಾಯಿತು. ಪರಿಣಾಮ ರಾಜಧಾನಿ ಕೆನ್‌ಬೆರಾ ತಲುಪಿದ ಆಟಗಾರರು ಗಂಟೆಗಟ್ಟಲೆ ರಸ್ತೆ ಬದಿ ಕಳೆಯಬೇಕಾಯಿತು.
Last Updated 14 ಫೆಬ್ರುವರಿ 2026, 2:19 IST
ಹೋಟೆಲ್‌ಗೆ ಹಣ ಪಾವತಿಸಲಾಗದೆ ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಉಳಿದ ಪಾಕಿಸ್ತಾನ ತಂಡ!

ಚುರುಮುರಿ: ಹಳೆ ಟ್ರಂಕು...

Resort Politics: ‘ಏನ್ರಪ್ಪಾ, ನಮ್ ಕೆಲವ್ರು ಶಾಸಕ್ರು ಈ ಕುರಿ, ಎಮ್ಮೆ, ನಾಯಿ ಬಗ್ಗೆ ಅಧ್ಯಯನ ಮಾಡಕ್ಕೆ ಫಾರಿನ್ಗೆ ಒಂಟವ್ರಲ್ಲ’ ಎಂದ ಗುದ್ಲಿಂಗ. ‘ಅಧ್ಯಯನ ಅಲ್ಲ, ಪರಿಸ್ಥಿತಿ ಇನ್ನೂ ಅಧ್ವಾನ ಆದಾತು ಅಂತ ಓಯ್ತಾವ್ರೆ.
Last Updated 14 ಫೆಬ್ರುವರಿ 2026, 0:30 IST
ಚುರುಮುರಿ: ಹಳೆ ಟ್ರಂಕು...

ದಿನ ಭವಿಷ್ಯ: ಉತ್ತಮ ಅವಕಾಶಗಳು ಎದುರಾಗಲಿವೆ

ದಿನ ಭವಿಷ್ಯ: ಶನಿವಾರ, 14 ಫೆಬ್ರುವರಿ 2026
Last Updated 13 ಫೆಬ್ರುವರಿ 2026, 18:30 IST
ದಿನ ಭವಿಷ್ಯ: ಉತ್ತಮ ಅವಕಾಶಗಳು ಎದುರಾಗಲಿವೆ

ಇನ್ನೂ ಅಂಬೆಗಾಲಿಡದ ಕಂದಮ್ಮ ಅಂಗಾಂಗ ದಾನ ಮಾಡಿ ಹೋದಳು! ರಸ್ತೆ ಅಪಘಾತಗಳ ಕ್ರೂರತೆ..

Youngest Organ Donor: ಕೊಚ್ಚಿ: ಕೇರಳದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯವಾಗಿದ್ದ 10 ತಿಂಗಳ ಹೆಣ್ಣು ಮಗು ಅಲಿನ್ ಅಬ್ರಾಹಂಳ ಅಂಗಾಂಗಳನ್ನು ದಾನ ಮಾಡಲಾಗಿದೆ.
Last Updated 14 ಫೆಬ್ರುವರಿ 2026, 2:57 IST
ಇನ್ನೂ ಅಂಬೆಗಾಲಿಡದ ಕಂದಮ್ಮ ಅಂಗಾಂಗ ದಾನ ಮಾಡಿ ಹೋದಳು! ರಸ್ತೆ ಅಪಘಾತಗಳ ಕ್ರೂರತೆ..

ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

BNP India Relations: ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ)ಯು 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಸೀನಾ ಹಸ್ತಾಂತರಕ್ಕೆ ಒತ್ತಾಯಿಸಿದೆ.
Last Updated 13 ಫೆಬ್ರುವರಿ 2026, 15:39 IST
ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ
ADVERTISEMENT

ಬಿಜೆಪಿ ನಾಯಕರ ಮಾಧ್ಯಮಗೋಷ್ಠಿ ವೇಳೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಹೋದದ್ದು ಸರಿಯೇ?

Congress Protest: ಸಂಸತ್‌ ಭವನದ ಆವರಣದಲ್ಲಿ ಮಾಧ್ಯಮದವೊಂದಿಗೆ ಮಾತನಾಡುತ್ತಿದ್ದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಅಶ್ವಿನಿ ವೈಷ್ಣವ್‌ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಕಂಡು ಅಲ್ಲಿಂದ ತೆರಳುವ ಪ್ರಸಂಗ ಇತ್ತೀಚೆಗೆ ನಡೆದಿದೆ.
Last Updated 14 ಫೆಬ್ರುವರಿ 2026, 6:01 IST
ಬಿಜೆಪಿ ನಾಯಕರ ಮಾಧ್ಯಮಗೋಷ್ಠಿ ವೇಳೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಹೋದದ್ದು ಸರಿಯೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನೃತ್ಯ ಸಂಯೋಜಕ ರುದ್ರ ಮಾಸ್ಟರ್‌

Dance Karnataka Dance: ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ರಿಯಾಲಿಟಿ ಶೋನಲ್ಲಿ ನೃತ್ಯ ಸಂಯೋಜಕರಾಗಿ ಖ್ಯಾತಿ ಪಡೆದುಕೊಂಡಿರುವ ರುದ್ರ ಮಾಸ್ಟರ್‌ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಇತ್ತೀಚೆಗೆ ರುದ್ರ ಅವರು ಸದ್ದಿಲ್ಲದೆ ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
Last Updated 14 ಫೆಬ್ರುವರಿ 2026, 5:57 IST
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನೃತ್ಯ ಸಂಯೋಜಕ ರುದ್ರ ಮಾಸ್ಟರ್‌

ಬಾಂಗ್ಲಾ ಚುನಾವಣೆ ಗೆದ್ದ ತಾರೀಕ್‌: ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸುಕ ಎಂದ ಮೋದಿ

Tarique Rahman Victory: ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿ ಬಹುಮತ ಪಡೆದ ಹಿನ್ನೆಲೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿ, ದ್ವಿಪಕ್ಷೀಯ ಸಹಕಾರದ ನಿರೀಕ್ಷೆ ವ್ಯಕ್ತಪಡಿಸಿದರು.
Last Updated 13 ಫೆಬ್ರುವರಿ 2026, 5:59 IST
ಬಾಂಗ್ಲಾ ಚುನಾವಣೆ ಗೆದ್ದ ತಾರೀಕ್‌: ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸುಕ ಎಂದ ಮೋದಿ
ADVERTISEMENT
ADVERTISEMENT
ADVERTISEMENT