ಶನಿವಾರ, 31 ಜನವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾಯಾಧೀಶ ಬಸವರಾಜ ತಳವಾರ

Gundlupet News: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ನ್ಯಾಯಾಧೀಶ ಬಸವರಾಜ ತಳವಾರ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
Last Updated 31 ಜನವರಿ 2026, 6:20 IST
ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾಯಾಧೀಶ ಬಸವರಾಜ ತಳವಾರ

ನಾಗಣ್ಣ ನಗರ ಕಂದಾಯ ಗ್ರಾಮವನ್ನಾಗಿಸಲು ಒತ್ತಾಯ

ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಗ್ರಾಮಸ್ಥರು; ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ
Last Updated 31 ಜನವರಿ 2026, 6:17 IST
ನಾಗಣ್ಣ ನಗರ ಕಂದಾಯ ಗ್ರಾಮವನ್ನಾಗಿಸಲು ಒತ್ತಾಯ

ಶಿಕ್ಷಕ ವೆಂಕಟೇಶ್‌ಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

Achievement: ಗುಂಡ್ಲುಪೇಟೆ ತಾಲ್ಲೂಕಿನ ಹುಂಡಿಪುರ ಸರ್ಕಾರಿ ಪ್ರೌಢಶಾಲೆಯ ಭೌತವಿಜ್ಞಾನ ಶಿಕ್ಷಕ ವೆಂಕಟೇಶ್ ಅವರಿಗೆ ಬೆಂಗಳೂರಿನಲ್ಲಿ 'ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
Last Updated 31 ಜನವರಿ 2026, 6:16 IST
ಶಿಕ್ಷಕ ವೆಂಕಟೇಶ್‌ಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

ಮೈಸೂರು–ಕುಶಾಲನಗರ ಹೆದ್ದಾರಿ: ಸ್ವಯಂಚಾಲಿತ ಟೋಲ್ ಸಂಗ್ರಹ ವ್ಯವಸ್ಥೆ

GPS Toll System: ಮೈಸೂರು–ಕುಶಾಲನಗರ ಹೆದ್ದಾರಿಯಲ್ಲಿ ಕ್ರಮಿಸಿದ ದೂರಕ್ಕಷ್ಟೇ ಟೋಲ್‌ ಪಾವತಿಸುವ ಸ್ವಯಂಚಾಲಿತ ವ್ಯವಸ್ಥೆ ಜಾರಿಗೆ ಬರಲಿದೆ. ANPR ಕ್ಯಾಮೆರಾ ಮತ್ತು ಜಿಪಿಎಸ್ ತಂತ್ರಜ್ಞಾನದ ಮೂಲಕ ಫಾಸ್ಟ್ಯಾಗ್ ಹಣ ಕಡಿತವಾಗಲಿದೆ.
Last Updated 31 ಜನವರಿ 2026, 6:14 IST
ಮೈಸೂರು–ಕುಶಾಲನಗರ ಹೆದ್ದಾರಿ: ಸ್ವಯಂಚಾಲಿತ ಟೋಲ್ ಸಂಗ್ರಹ ವ್ಯವಸ್ಥೆ

ಬೀದರ್ ಬ್ರಿಮ್ಸ್‌ನಲ್ಲಿ ಅವಧಿ ಮೀರಿದ ಔಷಧಿ ವಿತರಣೆ; ಶರಣಪ್ರಕಾಶ ಪಾಟೀಲ ಕೆಂಡಾಮಂಡಲ

Medical Education Minister: ಬೀದರ್‌: ಇಲ್ಲಿನ ಬ್ರಿಮ್ಸ್‌ನಲ್ಲಿ ಅವಧಿ ಮೀರಿದ ಗುಳಿಗೆಗಳನ್ನು ರೋಗಿಗಳಿಗೆ ಕೊಡಲಾಗುತ್ತಿದೆ ಎಂಬ ವಿಚಾರ ಮಾಧ್ಯಮಗಳಿಂದ ತಿಳಿದು ಬಂದಿದ್ದು, ಇದರ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ
Last Updated 31 ಜನವರಿ 2026, 6:14 IST
ಬೀದರ್ ಬ್ರಿಮ್ಸ್‌ನಲ್ಲಿ ಅವಧಿ ಮೀರಿದ ಔಷಧಿ ವಿತರಣೆ; ಶರಣಪ್ರಕಾಶ ಪಾಟೀಲ ಕೆಂಡಾಮಂಡಲ

ಮಳವಳ್ಳಿ: ಪಟ್ಟಲದಮ್ಮನ ಸಿಡಿಹಬ್ಬಕ್ಕೆ ಹರಿದು ಬಂದ ಜನಸಾಗರ

ವಿದ್ಯುತ್ ದೀಪಾಲಂಕಾರದ ವೈಭವ: ಘಟ್ಟಗಳ ಮೆರವಣಿಗೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ
Last Updated 31 ಜನವರಿ 2026, 6:12 IST
ಮಳವಳ್ಳಿ: ಪಟ್ಟಲದಮ್ಮನ ಸಿಡಿಹಬ್ಬಕ್ಕೆ ಹರಿದು ಬಂದ ಜನಸಾಗರ

ಯಾದಗಿರಿ: ವಿರಾಟ್ ಹಿಂದೂ ಸಮ್ಮೇಳನ ಇಂದು

Virat Hindu Sammelan: ‘ಹಿಂದೂ ಸಮ್ಮೇಳನ ಆಯೋಜನಾ ಸಮಿತಿ ಯಾದಗಿರಿ ವತಿಯಿಂದ ನಗರದಲ್ಲಿ ಜನವರಿ 31ರಂದು ವಿರಾಟ್ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಸಮ್ಮೇಳನದ ಅಧ್ಯಕ್ಷ ರಾಜಶೇಖರ್ ಬಾಪೂರೆ ಹೇಳಿದರು. ‘ಅಂದು ಮಧ್ಯಾಹ್ನ 2.30ಕ್ಕೆ ಮೈಲಾಪುರ ಬೇಸ್‌ನ ಹನುಮಾನ
Last Updated 31 ಜನವರಿ 2026, 6:10 IST
ಯಾದಗಿರಿ: ವಿರಾಟ್ ಹಿಂದೂ ಸಮ್ಮೇಳನ ಇಂದು
ADVERTISEMENT

ಯಾದಗಿರಿ: ಫೆ.7ರಿಂದ ಎಂಎಸ್‌ಪಿಗಾಗಿ ರೈತ ಜಾಗೃತಿ ಯಾತ್ರೆ

Farmer Awareness Rally: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಹಿ ಸಂಗ್ರಹ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದರು.
Last Updated 31 ಜನವರಿ 2026, 6:10 IST
ಯಾದಗಿರಿ: ಫೆ.7ರಿಂದ ಎಂಎಸ್‌ಪಿಗಾಗಿ ರೈತ ಜಾಗೃತಿ ಯಾತ್ರೆ

ಯಾದಗಿರಿ: ಮೂರ್ತಿ ಅನಾವರಣಕ್ಕಾಗಿ ಸಚಿವರ ಭೇಟಿ

Ambedkar Statue: ಪಟ್ಟಣದ ಬಸ್‌ ನಿಲ್ದಾಣದ ಬಳಿ ಕಳೆದ ಮೂರು ನಾಲ್ಕು ವರ್ಷಗಳ ಹಿಂದೆಯೇ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಉದ್ಘಾಟನೆಗೆ ಹಿರಿಯ ನಾಯಕರ ಆಗಮಿಸುವ ಕುರಿತಂತೆ ಚರ್ಚಿಸಿರುವುದಾಗಿ ಮುಖಂಡ ಹಾಗೂ ಭೂ ನ್ಯಾಯಮಂಡಳಿ ಸದಸ್ಯ
Last Updated 31 ಜನವರಿ 2026, 6:10 IST
ಯಾದಗಿರಿ: ಮೂರ್ತಿ ಅನಾವರಣಕ್ಕಾಗಿ ಸಚಿವರ ಭೇಟಿ

ಯಾದಗಿರಿ: ಸಿರಿಧಾನ್ಯ ಮೌಲ್ಯವರ್ಧನೆ ತರಬೇತಿ

Millet Processing: ಯಾದಗಿರಿ: ಐಸಿಎಆರ್ ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯ ವತಿಯಿಂದ ತಾಲ್ಲೂಕಿನ ಠಾಣಗುಂದ ಗ್ರಾಮದಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ
Last Updated 31 ಜನವರಿ 2026, 6:10 IST
ಯಾದಗಿರಿ: ಸಿರಿಧಾನ್ಯ ಮೌಲ್ಯವರ್ಧನೆ ತರಬೇತಿ
ADVERTISEMENT
ADVERTISEMENT
ADVERTISEMENT