ಅಗರ್ತಲಾ: ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ದೊರೆಯಬಹುದಾದ ರಾಜಕೀಯ ನೆಲೆ ಮತ್ತು ಸಂಭಾವ್ಯ ಬೆಂಬಲದ ಬಗ್ಗೆ ಲೆಕ್ಕಾಚಾರ ಹಾಕಲು ಇಲ್ಲಿ ಹೋಟೆಲ್ವೊಂದರಲ್ಲಿ ಒಂದು ವಾರದಿಂದ ಬೀಡುಬಿಟ್ಟಿದ್ದ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರ ಐಪ್ಯಾಕ್ ಸಂಘಟನೆ ಸದಸ್ಯರನ್ನು ಸ್ಥಳೀಯ ಪೊಲೀಸರು ವಿಚಾರಣೆ ನಡೆಸಿದ್ದಾರೆ.