ಈ ಕುರಿತಂತೆ ಹೇಳಿಕೆ ನೀಡಿರುವ ಅರುಣ್ ಚಂದ್ರ ಭೌಮಿಕ್, 25 ವರ್ಷಗಳ ಸುದೀರ್ಘ ಕಮ್ಯುನಿಸ್ಟ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಅಧಿಕಾರಕ್ಕೆ ಬಂದ ತ್ರಿಪುರಾದ ಬಿಪ್ಲವ್ ಕುಮಾರ್ ದೇವ್ ನೇತೃತ್ವದ ಸರ್ಕಾರಕ್ಕೆ ಟಿಎಂಸಿ ಹಾನಿ ಮಾಡಲು ಪ್ರಯತ್ನಿಸುತ್ತಿದೆ. ಇವೆಲ್ಲವೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಪ್ರೇರಣೆಯಿಂದ ನಡೆಯುತ್ತಿದೆ ಎಂದು ಬೆಲೋನಿಯಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹೇಳಿದರು.