ಬೆಳಿಗ್ಗೆ ಮತದಾನ ಆರಂಭವಾದಾಗಿನಿಂದಲೂ ತಮ್ಮ ಅಭ್ಯರ್ಥಿಗಳು ಮತ್ತು ಬೆಂಬಲಿಗರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ ಮತ್ತು ಮತಗಟ್ಟೆಗಳ ಬಳಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್ ಅವರನ್ನೊಳಗೊಂಡ ಪೀಠಕ್ಕೆ ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪರ ವಕೀಲರು ತಿಳಿಸಿದರು.