‘ಪಕ್ಷದ ಎಲ್ಲಾ ಸದಸ್ಯರು ಮುಷ್ಕರದಲ್ಲಿ ಭಾಗಿಯಾಗಿ, ಬಂದ್ ಯಶಸ್ವಿಗೊಳಿಸಲಿದ್ದಾರೆ. ರೈತರು ಕಾನೂನು ಬದ್ಧವಾಗಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಹಾಗಾಗಿ ನಮ್ಮ ಪಕ್ಷವು ಬಂದ್ಗೆ ಬೆಂಬಲ ಸೂಚಿಸಿದೆ’ ಎಂದು ಟಿಆರ್ಎಸ್ ಅಧ್ಯಕ್ಷ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಿಳಿಸಿದ್ದಾರೆ.