ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಸದಸ್ಯರು ಕಿಶೋರ್ನನ್ನು ಹಿಡಿದಿದ್ದಾರೆ.