ಇಂದೋರ್: ಜಾರ್ಖಂಡ್ನ ದೇವಘರ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಮನೋಜ್ ತಿವಾರಿ ಸೇರಿದಂತೆ ಒಂಬತ್ತು ಮಂದಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. ತನಿಖೆಯಿಂದ ಸತ್ಯ ಬಯಲಾಗಲಿದೆ ಎಂದಿದ್ದಾರೆ.