ದೇವಸ್ಥಾನ ನಿರ್ಮಾಣ ಸಾಧ್ಯವಾಗದಿದ್ದಪಕ್ಷದಲ್ಲಿ, ಪ್ರವಾಸಿ ಸೌಲಭ್ಯಗಳನ್ನು ಹೊಂದಿರುವ ಭಜನಾ ಮಂದಿರವೊಂದನ್ನಾದರೂ ನಿರ್ಮಿಸಲು ಟಿಟಿಡಿ ಆಡಳಿತ ಮಂಡಳಿ ಆಸಕ್ತಿ ವ್ಯಕ್ತಪಡಿಸಿದೆ. ಮುಂಬೈ ಹಾಗೂ ಜಮ್ಮುವಿನಲ್ಲಿ ಶ್ರೀನಿವಾಸ ದೇವಸ್ಥಾನ ನಿರ್ಮಾಣಕ್ಕೆ ಮಂಡಳಿಯು ಈಗಾಗಲೇ ತೀರ್ಮಾನಿಸಿದ್ದು ಅದರ ಭೂಮಿಪೂಜೆಯ ಸಿದ್ಧತೆಗಳು ನಡೆಯುತ್ತಿದೆ.