ಗುಜರಾತ್ ಸರ್ಕಾರ, ನವದೆಹಲಿಯಲ್ಲಿರುವ ಗಾಂಧಿ ಸ್ಮಾರಕ ನಿಧಿ, ಸಾಬರಮತಿ ಆಶ್ರಮ ಸಂರಕ್ಷಣೆ ಮತ್ತು ಸ್ಮಾರಕ ಟ್ರಸ್ಟ್, ಸಾಬರಮತಿ ಆಶ್ರಮ ಗೋಶಾಲಾ ಟ್ರಸ್ಟ್, ಹರಿಜನ ಆಶ್ರಮ ಟ್ರಸ್ಟ್, ಹರಿಜನ ಸೇವಕ ಸಂಘಮತ್ತು ಖಾದಿ ಗ್ರಾಮೋದ್ಯೋಗ ಪ್ರಯೋಗ ಸಮಿತಿ, ಸಾಬರಮತಿ ನದಿ ಅಭಿವೃದ್ಧಿ ನಿಗಮ ಹಾಗೂ ಅಹಮದಾಬಾದ್ ಮಹಾನಗರ ಪಾಲಿಕೆಗಳ ವಿರುದ್ಧ ಪಿಐಎಲ್ ಸಲ್ಲಿಸಲಾಗಿದೆ.