<p class="title"><strong>ಅಮೇಥಿ:</strong> ಇಲ್ಲಿನ ಗ್ರಾಮವೊಂದರಲ್ಲಿ ಶುಕ್ರವಾರ ಹೋಳಿ ಆಚರಣೆ ಸಂಬಂಧ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="title">ಜಾಮೊ ಪೊಲೀಸ್ ಠಾಣಾ ವ್ಯಾಪ್ತಿಯ ರೆವ್ರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಧೀರೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.</p>.<p class="title">ಮೃತ ಅಖಂಡ ಪ್ರತಾಪ್ ಸಿಂಗ್ ಅವರಿಗೆ ಅಪರಾಧ ಹಿನ್ನೆಲೆ ಇದ್ದ ಮಾಹಿತಿ ದೊರೆತಿದೆ ಎಂದೂ ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="title"><strong>ಅಮೇಥಿ:</strong> ಇಲ್ಲಿನ ಗ್ರಾಮವೊಂದರಲ್ಲಿ ಶುಕ್ರವಾರ ಹೋಳಿ ಆಚರಣೆ ಸಂಬಂಧ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="title">ಜಾಮೊ ಪೊಲೀಸ್ ಠಾಣಾ ವ್ಯಾಪ್ತಿಯ ರೆವ್ರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಧೀರೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.</p>.<p class="title">ಮೃತ ಅಖಂಡ ಪ್ರತಾಪ್ ಸಿಂಗ್ ಅವರಿಗೆ ಅಪರಾಧ ಹಿನ್ನೆಲೆ ಇದ್ದ ಮಾಹಿತಿ ದೊರೆತಿದೆ ಎಂದೂ ಅವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>