‘ಕುಂಭಮೇಳದಲ್ಲಿ ನಕಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಿದ ಕಂಪನಿಯೊಂದಿಗೆ ಅಧಿಕಾರಿಗಳು ಕೈಜೋಡಿಸಿದ್ದರು ಎಂಬುದನ್ನು ತನಿಖಾ ಸಮಿತಿಯು ಕಂಡುಕೊಂಡಿದೆ. ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡಿದ ಮತ್ತು ಅಜಾಗೂರಕತೆ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಮಿತಿ ಸಲಹೆ ನೀಡಿತ್ತು’ ಎಂದು ಅವರು ಮಾಹಿತಿ ನೀಡಿದರು.