ಕೊಚ್ಚಿ: ಎರ್ನಾಕುಳಂ ಜಿಲ್ಲೆಯ ಕಾಲಡಿ ಸಮೀಪದಮಲಯಾಟ್ಟೂರಿನಗಣಿಗಾರಿಕೆಪ್ರದೇಶದ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವಲಸೆಕಾರ್ಮಿಕರುಮೃತಪಟ್ಟಿದ್ದಾರೆ.
ಸುಮಾರು ಬೆಳಿಗ್ಗೆ 3 ಗಂಟೆಗೆ ಅವಘಡ ಸಂಭವಿಸಿದೆ.ಅವಶೇಷಗಳಡಿಯಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಈ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
Kerala: Two labourers dead after explosion at a quarry in Malayattoor area of Ernakulam district today. pic.twitter.com/CoA5yCqySJ