ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಎನ್ಸಿಪಿ ಮುಖ್ಯ ವಕ್ತಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್, ‘ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಜನರಿಗೆ ಸಹಾಯ ಮಾಡುತ್ತದೆ’ ಎಂದು ಹೇಳಿದರು.
‘ಸರ್ಕಾರದ ಉನ್ನತ ಅಧಿಕಾರಿಗಳು ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ನ ಘಟಕದೊಂದಿಗೆ ಸಂಪರ್ಕದಲ್ಲಿದ್ದಾರೆ. ಇವು ಕ್ರಮವಾಗಿ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಯನ್ನು ಪೂರೈಕೆ ಮಾಡಿಲಿವೆ’ ಎಂದು ಮಲಿಕ್ ಹೇಳಿದ್ದಾರೆ.