ರಾಹುಲ್ ಅವರ ಅರ್ಜಿ ಸ್ವೀಕರಿಸಿದ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರು ಸಮನ್ಸ್ ನೀಡಿದ್ದಾರೆ. ಜೊತೆಗೆ, ಮಾನಹಾನಿಕರ ಎನ್ನಲಾದ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ 30 ದಿನಗಳಲ್ಲಿ ಲಿಖಿತ ಪ್ರತಿಕ್ರಿಯೆ ನೀಡುವಂತೆ ಅವರು ಗೂಗಲ್, ಟ್ವಿಟರ್, ಉದ್ಧವ್, ಆದಿತ್ಯ ಮತ್ತು ರಾವುತ್ ಅವರಿಗೆ ಹೇಳಿದ್ದಾರೆ.