'ಕರ್ನಾಲ್ ಜಿಲ್ಲೆಯ ನಿಸ್ಸಿಂಗ್ ಪ್ರದೇಶದ ಸಿಂಗ್ರಾ ಗ್ರಾಮದವರಾದ ಸಂತ ರಾಮ್ ಸಿಂಗ್ (65) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಮಗೆ ಬುಧವಾರ ಫೋನ್ ಕರೆಯೊಂದು ಬಂದಿತ್ತು. ಅವರನ್ನು ಪಾಣಿಪತ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ,' ಎಂದು ಸೋನಿಪೇಟ್ ಠಾಣೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.