ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, 'ನಿರುದ್ಯೋಗ, ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಸನ್ನಿವೇಶದ ಕುರಿತು ಮುಂಬರುವ ಅಧಿವೇಶನದಲ್ಲಿ ಚರ್ಚಿಸಲು ನಾವು ಪ್ರಸ್ತಾಪಿಸಿದ್ದೇವೆ. ನಮ್ಮ ಧ್ವನಿ ಸಂಸತ್ತಿನಲ್ಲಿ ಕೇಳಬೇಕಿದೆ. ಈ ವಿಚಾರವಾಗಿ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದೇವೆ' ಎಂದು ಅಧೀರ್ ಚೌಧರ್ ಹೇಳಿದ್ದಾರೆ.