ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ್ ಅವರನ್ನುಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ,ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್ ಸಿಬಲ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡಿದ್ದಾರೆ.