‘ಕೊರೊನಾ ಪೀಡಿತರಾಗಿರುವ ಶ್ರೀಪಾದ ನಾಯ್ಕ ಅವರು 14 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಏಮ್ಸ್ ತಜ್ಞರ ತಂಡ ಎರಡನೇ ಬಾರಿ ಭೇಟಿ ಮಾಡಿ ತಪಾಸಣೆ ನಡೆಸಿದೆ. ಶ್ರೀಪಾದ ಅವರು ಚೇತರಿಕೆಯ ಹಾದಿಯಲ್ಲಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸುವ ಅಗತ್ಯವಿಲ್ಲವೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.